ವಿರಾಜಪೇಟೆ ಜ.5: ಕೊಡವ ಭಾಷೆಯನ್ನು ಭಾರತ ಸಂವಿಧಾನದ 8 ನೇ ಪರಿಚ್ಛೇದದಲ್ಲಿ ಸೇರ್ಪಡೆ ಮಾಡಬೇಕಿರುವ ಹಿನ್ನೆಲೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮಾಹಿತಿ/ ವರದಿ ಒದಗಿಸುವ ಸಂಬಂಧ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರ ಉಪಸ್ಥಿತಿಯಲ್ಲಿ ವಿರಾಜಪೇಟೆಯ ಕೊಡವ ಸಮಾಜದಲ್ಲಿ ನಡೆಯುತ್ತಿರುವ ಪೂರ್ವಭಾವಿ ಮಹತ್ವದ ಸಭೆ.




