Google search engine
Home♦️ಇತ್ತೀಚಿನ ಸುದ್ದಿಗಳು.ಮಡಿಕೇರಿಯ  ನಗರ ಠಾಣೆ ಹಾಗೂ  ಸಂಚಾರಿ ಠಾಣೆಗೆ ಭೇಟಿ ನೀಡಿ ಸಲಹೆ ಸೂಚನೆ ನೀಡಿದ ನೂತನ...

ಮಡಿಕೇರಿಯ  ನಗರ ಠಾಣೆ ಹಾಗೂ  ಸಂಚಾರಿ ಠಾಣೆಗೆ ಭೇಟಿ ನೀಡಿ ಸಲಹೆ ಸೂಚನೆ ನೀಡಿದ ನೂತನ ಪೊಲೀಸ್ ವರಿಷ್ಠಾಧಿಕಾರಿಣಿ.

ಮಡಿಕೇರಿ ಜ.3: ನೂತನ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ  ಬಿಂದುಮಣಿ ಅವರು ಮಡಿಕೇರಿಯ  ನಗರ ಠಾಣೆ ಮತ್ತು‌  ಸಂಚಾರಿ ಠಾಣೆಗೆ ಭೇಟಿ ನೀಡಿ ಠಾಣೆಯ ಕಾರ್ಯವೈಖರಿಯನ್ನು ಪರಿಶೀಲಿಸಿದರು.

ನಂತರ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಕಾನೂನು ಸುವ್ಯವಸ್ಥೆ, ಅಪರಾಧ ತಡೆ ಮತ್ತು ಪತ್ತೆ, ಸಂಚಾರ ಸುವ್ಯವಸ್ಥೆ ಮುಂತಾದ ವಿಚಾರಗಳ ಬಗ್ಗೆ ಚರ್ಚಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!