Google search engine
Home♦️ಇತ್ತೀಚಿನ ಸುದ್ದಿಗಳು.ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ಜನ ಸಂಪರ್ಕ ಸಭೆ.

ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ಜನ ಸಂಪರ್ಕ ಸಭೆ.

ಮಡಿಕೇರಿ ಜ.5: ಇಂದು ಮಡಿಕೇರಿಯ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ಮಡಿಕೇರಿ ಉಪ ವಿಭಾಗದ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭ ಕೊಡಗು ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾದ   ಬಿಂದುಮಣಿ ಆರ್.ಎನ್ ಅವರು ಜನ ಸಂಪರ್ಕ ಸಭೆಯಲ್ಲಿ ಉಪಸ್ಥಿತರಿದ್ದು,  ನಾಗರಿಕ ಸುರಕ್ಷತೆ, ಅಪರಾಧ ತಡೆಗಟ್ಟುವಲ್ಲಿ ನಾಗರಿಕ ಜವಾಬ್ದಾರಿ, ಸಂಚಾರ ಸುರಕ್ಷತೆ ಮುಂತಾದ ವಿಚಾರಗಳು ಹಾಗೂ ಸಾರ್ವಜನಿಕ ಕುಂದು ಕೊರತೆಗಳ ಕುರಿತು ಸಭೆಯಲ್ಲಿ ಚರ್ಚಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!